Tuesday, May 12, 2026

IGP M.Nanjundaswamy

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img