Saturday, July 27, 2024

IGP M.Nanjundaswamy

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img