Tuesday, August 25, 2026

IGP M.Nanjundaswamy

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img