ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...