Wednesday, March 25, 2026

ikbal ansari

ಸ್ವಪಕ್ಷದವರ ವಿರುದ್ಧವೇ ಮಾತು, ಅನ್ಸಾರಿ ಆಡಿಯೋ ವೈರಲ್

ಕೊಪ್ಪಳಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿರುವ ಆಡಿಯೋ ವೈರಲ್ ಆಗಿದೆ.ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್, ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ನಡೆಯುತ್ತಿರುವ ಸಿಎಂ ಕಾರ್ಯಕ್ರಮಕ್ಕೆ, ಗಂಗಾವತಿಯಿಂದ 200ಕ್ಕೂ ಅಧಿಕ ಬಸ್ ಬಿಡಲಾಗಿದೆ. ನನ್ನ‌ ಗುಂಪಿನ ನಾಯಕರು...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...
- Advertisement -spot_img

Latest News

ಜಮೀರ್ ಅಹಮದ್ ಅಲ್ಲ ಪರಮಾತ್ಮನೇ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ: ಸಾದಿಕ್

Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು...
- Advertisement -spot_img