Wednesday, April 16, 2025

ilkal sari

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...
- Advertisement -spot_img

Latest News

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ...
- Advertisement -spot_img