Saturday, October 19, 2024

Illegal

ಅಕ್ರಮ ಮರಳುಗಾರಿಕೆ ತಡೆಯಲು ಕೊಪ್ಪಳ ಎಸ್ ಪಿಯಿಂದ ಹೊಸ ಮಾರ್ಗ

ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...

ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ..!

www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ  ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ...

750 ಕೋಟಿ ಅಕ್ರಮ ಆಸ್ತಿ ಪತ್ತೆ..!

www.karnatakatv.net: ಬಿ ಎಸ್ ವೈ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿ 750 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟನೆ ನೀಡಿದ್ದಾರೆ. ಹೌದು.. ಅ.7 ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆಸಿ. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ....
- Advertisement -spot_img

Latest News

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ,...
- Advertisement -spot_img