Monday, December 8, 2025

illegal ploughing

Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು  ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ. ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...
- Advertisement -spot_img

Latest News

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4...
- Advertisement -spot_img