political news:
ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಮನವೊಲಿಸಲು ಹಲವಾರು ರೀತಿಯಲ್ಲಿ ಪ್ರಯತ್ನ ಪಡುತಿದ್ದಾರೆ. ಮತದಾರರಿಗೆ ಉಡುಗೊರೆ ರೂಪದಲ್ಲಿ ಗೃಹಪಯೋಗಿ ವಸ್ತುಗಳನ್ನು ಮತ್ತು ಯುವಕರಿಗೆ ಕ್ರೀಡಾ ಸಾಮಾಗ್ರಿಗಳನ್ನು ಮತ್ತು ಮಹಿಳೆಯರಿಗೆ ಸೀರೆ, ಹಣ ಮತ್ತು ಇನ್ನಿತರ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತಿದ್ದಾರೆ.
ಆದರೆ ಚುನಾವಣಾ ಅಯೋಗ ಇದಕ್ಕೆಲ್ಲ ಕಡಿವಾಣ ಹಾಕಲು,...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...