ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...