Wednesday, March 18, 2026

illegally

ರೈತರ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ 60 ಕೆಜಿ ಗಾಂಜಾ ಪೊಲೀಸ್ ವಶ..!

www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ. ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img