Thursday, August 6, 2026

illegally

ರೈತರ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ 60 ಕೆಜಿ ಗಾಂಜಾ ಪೊಲೀಸ್ ವಶ..!

www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ. ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img