ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
ಆಂದ್ರಪ್ರದೇಶ ಸುದ್ದಿ:
ಆಂದ್ರ ಪ್ರದೇಶದ ಚಿತ್ತೂರಿನಲ್ಲಿ ಕನಸ್ಸಿನಲ್ಲಿಯೂ ಮೈ ನಡುಕ ಹುಟ್ಟಿಸುವಂತಹ ಘಟನೆಯೊಂದು ನಡೆದುದಿದೆ.ವಿವಾಹಿತ ಮಹಿಳೆಯೊಬ್ಬಳೂ ಯುವಕನೊಬ್ಬನ ಜೊತೆ ಅಕ್ರಮವಾಗಿ ಸಂಬಂಧವನ್ನುಇಟ್ಟುಕೊಂಡಿದ್ದನು . ಕೆಲವು ದಿನಗಳ ನಂತರ ಇವರಿಬ್ಬರ ಅಕ್ರಮ ಸಂಬಂಧ ವಿವಾಹಿತ ಮಹಿಳೆಯ ಕುಟುಂಬದವರಿಗೆ ತಿಳಿದಿದೆ. ವಿಷಯ ತಿಳಿದ ಕುಟುಂಬದವರು ಮಹಿಳೆಯ ಜೊತೆ ಅಕ್ರಮ ಸಂಬಂದ ಹೊಂದಿದ ಯವಕನ ಸಹೋದರನ್ನು ಕರೆಸಿ ಬುದ್ದಿ ಹೇಳುವಂತೆ...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆ
ಮದುವೆಯಾಗಿ ವಯಸ್ಸಿಗೆ ಬಂದಿರುವ ಇಬ್ಬರು ಮಕ್ಕಳು 20 ವರ್ಷದವರು. ಅದರೆ ಅದೇಕೋ ಗೊತ್ತಿಲ್ಲ ಮದುವೆಗೆ ಫೋಟೋಗ್ರಾಫರ್ ನ ಮೇಲೆ ಪ್ರೇಮವಾಗಿ ಮಕ್ಕಳು ಮತ್ತುಗಂಡನನ್ನು ಬಿಟ್ಟು ಪ್ರೀತಿ ಮಾಡಿ ಮನೆಬಿಟ್ಟು ಬಂದು ರಿಜಿಸ್ಟಾರ್ ಮದುವೆ ಮಾಡಿಕೊಂಡು ಜೀವನ ಸಾಗಿಸುತಿದ್ದಳು. ಫೋಟೋ ಗ್ರಾಫರ್ ತುಕಾರಾಮ್ ನ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...