ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.
ತಮಿಳುನಾಾಡಿಗೆ ಕಾವೇರಿ...