Thursday, December 25, 2025

ima case

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img