www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...
ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...