Friday, July 4, 2025

IMA Jewels Fraud case

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...
- Advertisement -spot_img

Latest News

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ...
- Advertisement -spot_img