Monday, January 26, 2026

IMA Jewels Fraud case

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img