Tuesday, October 28, 2025

IMA Jewels Fraud case

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...
- Advertisement -spot_img

Latest News

ಮೊಂಥಾ ಸೈಕ್ಲೋನ್‌ ಅಬ್ಬರ : ರಾಜ್ಯಕ್ಕೆ ಮಳೆಯ ಹೈ ಅಲರ್ಟ್!

ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ...
- Advertisement -spot_img