Sunday, June 14, 2026

IMA Jewels Fraud case

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img