Friday, January 30, 2026

IMD alert Karnataka

ರಾಜ್ಯದಲ್ಲಿ ಲಘು ಮಳೆ ಮುನ್ಸೂಚನೆ : ಉತ್ತರ ಒಳನಾಡಿನಲ್ಲಿ ಒಣಹವೆ

ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ ಕಂಡುಬರುವ ಸಾಧ್ಯತೆ ಇದೆ ಎಂದು ವರದಿ ತಿಳಿಸುತ್ತದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿ ತೀವ್ರ ಚಳಿ ಆರಂಭ – ಬೆಚ್ಚಗಿರಲು IMD ಮುನ್ಸೂಚನೆ

ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆ ತಾಪಮಾನ ಕುಸಿತ ಕಂಡುಬಂದಿದೆ. ಜನರು ಥಂಡಿ, ಥಂಡಿ ಎಂದು ಬೆಚ್ಚಗಿರಲು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಚಳಿಯ ತೀವ್ರತೆ ಸ್ಪಷ್ಟವಾಗಿದೆ. ಅವಧಿಗೂ ಮುಂಚೆಯೇ ತಂಪು ವಾತಾವರಣ...

ರಾಜ್ಯದಲ್ಲಿ ವರುಣನ ವಿರಾಮ : ಎಲ್ಲೆಡೆ ಒಣ ಹವೆಯ ವಾತಾವರಣ

ರಾಜ್ಯಾದ್ಯಂತ ಮಳೆ ಆರ್ಭಟ ಈಗ ಕಡಿಮೆಯಾಗಿದ್ದು, ನ.11 ರಂದು ಸಂಪೂರ್ಣ ಕರ್ನಾಟಕದಲ್ಲಿ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಆಗಾಗ ಮಳೆ ಕಾಣಿಸಿಕೊಂಡಿದ್ದರೂ, ಈಗ ವರುಣನ ಅಬ್ಬರಕ್ಕೆ ಸಂಪೂರ್ಣ ಬ್ರೇಕ್ ಬಿದ್ದಂತಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಸಧ್ಯಕ್ಕೆ ಮಳೆಯ ಸಾಧ್ಯತೆ ಇಲ್ಲ. ವರುಣನ...

ಮಳೆ ಜೊತೆಗೆ ಭಾರೀ ಚಳಿ ಕಾಟ ಹವಾಮಾನ ಇಲಾಖೆ ಎಚ್ಚರಿಕೆ!

ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ. ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img