Friday, September 18, 2026

IMD Alert

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ಕರ್ನಾಟಕದಲ್ಲಿ ಮತ್ತೆ ಮಳೆ ಭೀತಿ, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ...

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img