Thursday, May 14, 2026

IMF loan

 ಭಾರತೀಯ ಸೇನೆ ಎದುರು ಪಾಕ್‌ ಮಂಡಿಯೂರಿದೆ :‌ ಸಶಸ್ತ್ರ ಪಡೆಗಳ ಪರಾಕ್ರಮ ಕೊಂಡಾಡಿದ ರಾಜನಾಥ್ ಸಿಂಗ್..

ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...

ಟ್ರಂಪ್‌ ಹಾಗೆ ಹೇಳಲು ನಮ್ಮ ಪರ್ಮಿಷನ್‌ ಪಡೆದಿಲ್ಲ : ಕದನ ವಿರಾಮಕ್ಕೆ ಪಾಕ್‌ ಮುಂದೆ ಬಂದಿತ್ತು ; ವಿಕ್ರಮ್‌ ಮಿಶ್ರಿ..

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್‌ ಕೊಡುತ್ತಿದ್ದ ಅಮೆರಿಕದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img