ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
www.karnatakatv.net: ಕರ್ನಾಟಕ ಮೂಲದ ಗೀತಾ ಗೋಪಿನಾಥ್ ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯವಾಗುತ್ತಿದೆ.
ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ....
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...