ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್ ಸಿಟಿಯ ಒಟ್ಟು 25...