Saturday, March 21, 2026

immediately dismissed from the Cabinet

K S Eshwarappaರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು..!

ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು  ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು,  ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ  ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img