Sunday, September 13, 2026

impllimentation

DKS-Tweet: ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಖುಷಿ ವ್ಯಕ್ತಪಡಿಸಿದ ಡಿಸಿಎಂ..!

ರಾಜ್ಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರೆತಿದ್ದು ರಾಜ್ಯದಲ್ಲಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು ರೂ 2000 ಜಮೇ ಆಗಲಿದೆ. ಇದರು ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಖಷಿಯನ್ನು ವ್ಯಕ್ತಪಡಿಸಿದ್ದಾರೆ. ಬೆಲೆಯೇರಿಕೆಯಿಂದ ಬಸವಳಿದಿದ್ದ ಕರ್ನಾಟಕದ ನನ್ನ ತಾಯಂದಿರು, ಸಹೋದರಿಯರಿಗೆ ಇಂದು ರಕ್ಷಾ ಬಂಧನದ ಉಡುಗೊರೆ ನೀಡಿದ್ದೇವೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img