Sunday, September 8, 2024

import from nasik pune

ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!

ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img