Saturday, July 27, 2024

import from nasik pune

ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!

ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img