Friday, December 26, 2025

imposition of hindhi

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img