Saturday, July 27, 2024

in belagavi

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img