Monday, July 27, 2026

in belagavi

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img