Saturday, July 5, 2025

in chamaraj nagara

ಎನ್. ಮಹೇಶ್ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ

www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ‌ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್‌ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು. ಕಳೆದ ಸಲ ಮೈತ್ರಿ ಸರ್ಕಾರದ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img