Friday, January 17, 2025

in hubballi

ಹು-ಧಾ ಮಹಾನಗರ ಪಾಲಿಕೆ ಚುನಾವಣೆ: ಹುಬ್ಬಳ್ಳಿಯ ಸಿಎಂ ಬೊಮ್ಮಾಯಿ ಮನೆಗೆ ದೌಡಾಯಿಸಿದ ನಾಯಕರು…

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದೆ. ಆದ್ರೂ ಶಿಸ್ತಿನ‌ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ  ಮುಂದುವರೆದಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಬಿಡಬೇಕು ಎಂದು ಚಿಂತೆ ಪಕ್ಷದ ನಾಯಕರಿಗೆ ಕಾಡುತ್ತದೆ. ಹೀಗಾಗಿ‌ ಟಿಕೆಟ್ ಗಾಗಿ ಮುಖ್ಯಮಂತ್ರಿ ಬಸವರಾಜ್ ಅವರನ್ನು ಬೆಜೆಪಿ ಜಿಲ್ಲಾಧ್ಯಕ್ಷ ಹಾಗೂ...

ಹುಬ್ಬಳ್ಳಿಯಲ್ಲೊಬ್ಬರು ಸಾಲುಮರದ ತಿಮ್ಮಕ್ಕ

www.karnatakatv.net : ಹುಬ್ಬಳ್ಳಿ: ವಿಶ್ವ ಪರಿಸರ ದಿನ ಅಂದರೆ ನಮ್ಮೆಲ್ಲರಿಗೂ ನೆನಪಿಗೆ ಬರುವುದು ಸಾಲು‌ ಮರದ ತಿಮ್ಮಕ್ಕ. ಅವರು ಮಾಡಿದ ಕೆಲಸ ಕಾರ್ಯಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ. ಹಾಗಿದ್ದರೇ ಬನ್ನಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸಾಲು ಮರದ ತಿಮ್ಮಕ್ಕ ಅವರನ್ನು ನೋಡಿಕೊಂಡು ಬರೋಣ... 90 ವರ್ಷದ ಮಲ್ಲಮ್ಮ ಸೋಮಪ್ಪ ವಾಲ್ಮೀಕಿ ಅಜ್ಜಿಯ ಪರಿಸರ ಕಾಳಜಿ, ಬದ್ಧತೆ, ಅದರ...

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು‌..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿ ಫುಲ್ ಜೋರು…!

www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ. ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ  ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img