Saturday, July 27, 2024

in my constituency

ನನ್ನ ಕ್ಷೇತ್ರದ ಜನರನ್ನು ನಂಬಿದ್ದೇನೆ: ವಿನಯ್ ಕುಲಕರ್ಣಿ

www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು. ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img