Saturday, June 6, 2026

#in one season

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img