Wednesday, April 22, 2026

#in one season

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img