Wednesday, October 15, 2025

in rayachur

ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ‌ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ‌ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ‌ಸ್ವಾಗತ ಕೋರಲಾಯಿತು. ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...
- Advertisement -spot_img

Latest News

SSLC, II PUC ವಿದ್ಯಾರ್ಥಿಗಳಿಗೆ ಪಾಸಿಂಗ್‌ ಮಾರ್ಕ್ಸ್ ಇಳಿಕೆ!

ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್‌ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ...
- Advertisement -spot_img