Saturday, August 8, 2026

in rayachur

ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ‌ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ‌ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ‌ಸ್ವಾಗತ ಕೋರಲಾಯಿತು. ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img