www.karnatakatv.net : ದೇವನಹಳ್ಳಿ : ಪ್ರಸಾದ ತೆಗೆದುಕೊಳ್ಳಲು ದಲಿತ ಬಾಲಕ ದೇವಸ್ಥಾನಕ್ಕೆ ಹೋದಾಗ, ಸರ್ವಣಿಯ ಯುವಕ ಬಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸರ್ವಣಿಯ ಯುವಕನನ್ನ ಪ್ರಶ್ನೆ ಮಾಡಿದಕ್ಕೆ ದಲಿತ ಕುಟುಂಬದ ಮೇಲೆ ಮರಾಣಾಂತಿಕ ಹಲ್ಲೆ ಮತ್ತು ಬಾಲಕನ ತಾಯಿಯ ಗುಪ್ತಾಂಗದ ಮೇಲು ಹಲ್ಲೆ ನಡೆಸಿದ್ದಾರೆ, ವಿಶ್ವನಾಥಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು,...
ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್...