Wednesday, October 15, 2025

In the pretext of giving work

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
- Advertisement -spot_img

Latest News

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು...
- Advertisement -spot_img