ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...