ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...