Tuesday, September 1, 2026

In the pretext of giving work

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img