Wednesday, July 15, 2026

In the pretext of giving work

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img