Monday, January 13, 2025

in zero traffic

ಜೀರೋ ಟ್ರಾಫಿಕ್ ನಲ್ಲಿ ಎಸ್.ಡಿ.ಎಂ ನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ….!

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹೌದು..‌ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img