Tuesday, August 4, 2026

in zero traffic

ಜೀರೋ ಟ್ರಾಫಿಕ್ ನಲ್ಲಿ ಎಸ್.ಡಿ.ಎಂ ನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ….!

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹೌದು..‌ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img