Saturday, February 14, 2026

in zero traffic

ಜೀರೋ ಟ್ರಾಫಿಕ್ ನಲ್ಲಿ ಎಸ್.ಡಿ.ಎಂ ನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ….!

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹೌದು..‌ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img