Monday, May 4, 2026

in zero traffic

ಜೀರೋ ಟ್ರಾಫಿಕ್ ನಲ್ಲಿ ಎಸ್.ಡಿ.ಎಂ ನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ….!

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹೌದು..‌ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img