Saturday, July 27, 2024

Inaugration

ಎಎಪಿ ಸಂಪಂಗಿರಾಮನಗರ ಕಚೇರಿ ಉದ್ಘಾಟನೆ..!

www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...

ವಿವಿಧ ಕಾಮಗಾರಿ ಉದ್ಘಾಟನೆ

www.karnatakatv.net : ಕರೋನಾದಿಂದ ಇಡೀ ಪ್ರಪಂಚವೇ ತಲ್ಲಣವಾಗಿದ್ದು ಪ್ರತಿಯೊಬ್ಬರು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸ್ಥಿತಿ ಎದುರಾಗಿದೆ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ತಿಳಿಸಿದರು. ವಿವಿಧ ಕಾಮಗಾರಿಗಳ ಚಾಲನೆ ನೀಡಿದ ಶಾಸಕರು, ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಣ್ಣೇನಹಳ್ಳಿ, ಸಿ ವೀರಾಪುರ ಗ್ರಾಮದಲ್ಲಿ ಸುಮಾರು 25 ಲಕ್ಷ ವೆಚ್ಚದ ಸರ್ಕಾರಿ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ,  ಸರ್ಕಾರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img